ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದರು. ಪ್ರಥಮ ಹಂತದ ಮೌಲ್ಯ ಮಾಪನದ ಉತ್ತರ ಪತ್ರಿಕೆಯನ್ನು ಹೆತ್ತವರಿಗೆ ನೀಡಲಾಯಿತು. ಅಲ್ಲದೆ ಮಕ್ಕಳ ಕಲಿಕಾ ಮಟ್ಟದ ಬಗ್ಗೆ ವಿವರಿಸಿ ಹೇಳಲಾಯಿತು. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸುವಂತೆ ತಿಳಿಸಲಾಯಿತು. ಕಲಿಕಾ ಅಭಿವೃದ್ದಿ ದಾಖಲೆಗೆ ಹೆತ್ತವರ ಸಹಿ ಪಡೆಯಲಾಯಿತು.ಹೆತ್ತವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
Subscribe to:
Post Comments (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...

No comments:
Post a Comment