06-11-2014 ರಂದು ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಶ್ರೀ ಮದನಂತೇಶ್ವರ ದೇವಳದ ದೇವರು ಶಾಲೆಗೆ ಪಲ್ಲಕ್ಕಿಯನ್ನು ಏರಿ ಬರುವ ಕಾರ್ಯಕ್ರಮವು ಜರುಗಿತು. ಶೀ ದೇವರಿಗೆ ಶಾಲೆಯಲ್ಲಿ ವಿಶೇಷ ಪೂಜೆ ಜರಗಿತು. ಅಧ್ಯಾಪಕರು, ಸಿಬ್ಬಂದಿ ವರ್ಗದವರು ವಿವಿಧ ಸಮಿತಿಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
Thursday, 6 November 2014
Subscribe to:
Post Comments (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
No comments:
Post a Comment