10-12-2014 ರಂದು "ಸಾಕ್ಷರ ಘೋಷಣೆ" ಕಾರ್ಯಕ್ರಮ ಜರುಗಿತು. ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ನಮ್ಮ ಶಾಲಾ ಪಿ.ಟಿ.ಎ. ಅಧ್ಯಕ್ಷರಾದ ಶ್ರೀಯುತ ಪುತ್ತಬ್ಬ ಕುಂಜತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಸಲಹಾ ಸಮಿತಿಯ ಸದಸ್ಯರಾದ ಶ್ರೀಮತಿ ಲಿಲ್ಲೀ ಟೀಚರ್ ರವರು ಅತಿಥಿಗಳಾಗಿ ಉಪಸ್ಥಿತರಿದ್ದು ಭಾಷಾ ಕಲಿಕೆಯ ನಾಲ್ಕು ಹಂತಗಳಾದ ಆಲಿಸುವಿಕೆ, ಮಾತುಗಾರಿಕೆ, ಬರವಣಿಗೆ ಮತ್ತು ಓದುವಿಕೆಯ ಪ್ರಾಧಾನ್ಯತೆಯನ್ನು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಸುದತಿ ಬಿ. ಯವರು ಸಾಕ್ಷರತೆಯ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಶಿಕ್ಷಕರಾದ ಮಹೇಶರವರು ಸಾಕ್ಷರತೆಗೆ ಸಂಬಂಧಿಸಿದ ಘೋಷಣೆಗಳನ್ನು ಬೋಧಿಸಿದರು. ಶಿಕ್ಷಕ ತೇಜಸ್ ರವರು ಸ್ವಾಗತಿಸಿದರು. ಶಿಕ್ಷಕರಾದ ಶ್ರೀಕೃಷ್ಣರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವನಿತ್ತರು.
Wednesday, 10 December 2014
"ಸಾಕ್ಷರ ಘೋಷಣೆ"
10-12-2014 ರಂದು "ಸಾಕ್ಷರ ಘೋಷಣೆ" ಕಾರ್ಯಕ್ರಮ ಜರುಗಿತು. ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ನಮ್ಮ ಶಾಲಾ ಪಿ.ಟಿ.ಎ. ಅಧ್ಯಕ್ಷರಾದ ಶ್ರೀಯುತ ಪುತ್ತಬ್ಬ ಕುಂಜತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಸಲಹಾ ಸಮಿತಿಯ ಸದಸ್ಯರಾದ ಶ್ರೀಮತಿ ಲಿಲ್ಲೀ ಟೀಚರ್ ರವರು ಅತಿಥಿಗಳಾಗಿ ಉಪಸ್ಥಿತರಿದ್ದು ಭಾಷಾ ಕಲಿಕೆಯ ನಾಲ್ಕು ಹಂತಗಳಾದ ಆಲಿಸುವಿಕೆ, ಮಾತುಗಾರಿಕೆ, ಬರವಣಿಗೆ ಮತ್ತು ಓದುವಿಕೆಯ ಪ್ರಾಧಾನ್ಯತೆಯನ್ನು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಸುದತಿ ಬಿ. ಯವರು ಸಾಕ್ಷರತೆಯ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಶಿಕ್ಷಕರಾದ ಮಹೇಶರವರು ಸಾಕ್ಷರತೆಗೆ ಸಂಬಂಧಿಸಿದ ಘೋಷಣೆಗಳನ್ನು ಬೋಧಿಸಿದರು. ಶಿಕ್ಷಕ ತೇಜಸ್ ರವರು ಸ್ವಾಗತಿಸಿದರು. ಶಿಕ್ಷಕರಾದ ಶ್ರೀಕೃಷ್ಣರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವನಿತ್ತರು.
Subscribe to:
Post Comments (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...
-
ಕೆ.ಎನ್. ಪಣಿಕ್ಕರ್ ಸಂಸ್ಮರಣಾರ್ಥ ಜರಗುವ ವಾಚನಾ ಸಪ್ತಾಹದ ಉಧ್ಘಾಟನೆ 19.06.2015 ರಂದು ಅನಂತ ವಿಧ್ಯಾ ಸಭಾಂಗಣದಲ್ಲಿ ಜರಗಿತು. ನಿವೃತ್ತ ಮುಖ್ಯೋಪಾಧ...
No comments:
Post a Comment