10-02-2015 ನೇ ಮಂಗಳವಾರ ನಮ್ಮ ಶಾಲೆಯಲ್ಲಿ ಮೆಟ್ರಿಕ್ ಶಿಬಿರ ಜರಗಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಾಲಾ ಮುಖೋಪಾಧ್ಯಾಯಿನಿ ಸುದತಿ ಬಿ. ಯವರು ಶಿಬಿರವನ್ನು ಉಧ್ಘಾಟಿಸಿ ಮಾತನಾಡಿದರು. ಶಿಬಿರದ ಉದ್ದೇಶ ಹಾಗೂ ಚಟುವಟಿಕೆಗಳ ಕಿರು ವಿವರಣೆ ನೀಡಿದರು. ನಂತರ ಅಧ್ಯಾಪಕರಾದ ತೇಜಸ್ ಕಿರಣ್ ತರಗತಿ ನಡೆಸಿಕೊಟ್ಟರು. ಪದ್ಮಿನಿ, ಗುಲಾಬಿ, ಶ್ರೀಕೃಷ್ಣ ಡಿ.ಕೆ. ಮೊದಲಾದ ಅಧ್ಯಾಪಕರು ಸಹಕಾರ ನೀಡಿದರು. ಶಿಬಿರದಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು. ಅಳತೆ, ಭಾರ, ಒಳಹಿಡಿವು ಮೊದಲಾದವುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲಾಯಿತು.
Thursday, 12 February 2015
ಮೆಟ್ರಿಕ್ ಶಿಬಿರ
10-02-2015 ನೇ ಮಂಗಳವಾರ ನಮ್ಮ ಶಾಲೆಯಲ್ಲಿ ಮೆಟ್ರಿಕ್ ಶಿಬಿರ ಜರಗಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಾಲಾ ಮುಖೋಪಾಧ್ಯಾಯಿನಿ ಸುದತಿ ಬಿ. ಯವರು ಶಿಬಿರವನ್ನು ಉಧ್ಘಾಟಿಸಿ ಮಾತನಾಡಿದರು. ಶಿಬಿರದ ಉದ್ದೇಶ ಹಾಗೂ ಚಟುವಟಿಕೆಗಳ ಕಿರು ವಿವರಣೆ ನೀಡಿದರು. ನಂತರ ಅಧ್ಯಾಪಕರಾದ ತೇಜಸ್ ಕಿರಣ್ ತರಗತಿ ನಡೆಸಿಕೊಟ್ಟರು. ಪದ್ಮಿನಿ, ಗುಲಾಬಿ, ಶ್ರೀಕೃಷ್ಣ ಡಿ.ಕೆ. ಮೊದಲಾದ ಅಧ್ಯಾಪಕರು ಸಹಕಾರ ನೀಡಿದರು. ಶಿಬಿರದಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು. ಅಳತೆ, ಭಾರ, ಒಳಹಿಡಿವು ಮೊದಲಾದವುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲಾಯಿತು.
Subscribe to:
Post Comments (Atom)
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
No comments:
Post a Comment