26.06.2015ರಂದು ಮಾದಕದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಅಪರಾಹ್ನ 3 ಗಂಟೆಗೆ ಸಭಾಂಗಣದಲ್ಲಿ ಅಸೆಂಬ್ಲಿ ಸೇರಲಾಯಿತು. ಅಸೆಂಬ್ಲಿಯಲ್ಲಿ ಅಧ್ಯಾಪಕ ಮಹೇಶ ಕೆ. ಪ್ರತಿಜ್ಞೆ ಬೋಧಿಸಿದರು. ಮುಖ್ಯೋಪಾಧ್ಯಾಯಿನಿ ಸುದತಿ ಬಿ. ಮಾದಕ ದ್ರವ್ಯದಿಂದ ಉಂಟಾಗುವ ತೊಂದರೆಗಳನ್ನು ವಿವರಿಸಿದರು ಹಾಗೂ ಅದರಿಂದ ದೂರವಿರುವಂತೆ ಕರೆ ನೀಡಿದರು. ಮಕ್ಕಳಿಗೆ ಪ್ರೋಜೆಕ್ಟರ್ ಮೂಲಕ ಮಾದಕವಸ್ತುಗಳು ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳನ್ನು ವಿವರಿಸಲಾಯಿತು.
Subscribe to:
Post Comments (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
-
ಕೆ.ಎನ್. ಪಣಿಕ್ಕರ್ ಸಂಸ್ಮರಣಾರ್ಥ ಜರಗುವ ವಾಚನಾ ಸಪ್ತಾಹದ ಉಧ್ಘಾಟನೆ 19.06.2015 ರಂದು ಅನಂತ ವಿಧ್ಯಾ ಸಭಾಂಗಣದಲ್ಲಿ ಜರಗಿತು. ನಿವೃತ್ತ ಮುಖ್ಯೋಪಾಧ...
No comments:
Post a Comment