15-08-2015 ಶನಿವಾರದಂದು ಸ್ವಾತಂತ್ರ್ಯ ದಿನಾಚರಣೆ ಬಹಳ ಯಶಸ್ವಿಯಾಗಿ ಜರಗಿತು. ಶಾಲಾ ಆಡಳಿತ ಮಂಡಳಿ ಪ್ರತಿನಿಧಿ ಎಂ. ಜೆ. ಕಿಣಿಯವರು ಧ್ವಜಾರೋಹಣ ಗೈದರು. ನಂತರ ಸಭಾಕಾರ್ಯಕ್ರಮ ಜರಗಿತು. ವಾರ್ಡ್ ಸದಸ್ಯರಾದ ಆನಂದ ಮಾಸ್ಟರ್, ಪಿ.ಟಿ.ಎ. ಅಧ್ಯಕ್ಷರು, ಎಂ.ಪಿ.ಟಿ.ಎ. ಅಧ್ಯಕ್ಷರು, ಲಿಲ್ಲಿಭಾಯಿ ಟೀಚರ್, ಮುಖೋಪಾಧ್ಯಾಯಿನಿ ಸುದತಿ ಬಿ. ಮೊದಲಾದವರು ಉಪಸ್ಥಿತರಿದ್ದರು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಛದ್ಮವೇಷ ಸ್ಪರ್ಧೆ, ದೇಶಭಕ್ತಿಗೀತೆ, ಭಾಷಣ ಮೊದಲಾದವುಗಳು ಜರಗಿದುವು.ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.
Subscribe to:
Post Comments (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...
-
ಕೆ.ಎನ್. ಪಣಿಕ್ಕರ್ ಸಂಸ್ಮರಣಾರ್ಥ ಜರಗುವ ವಾಚನಾ ಸಪ್ತಾಹದ ಉಧ್ಘಾಟನೆ 19.06.2015 ರಂದು ಅನಂತ ವಿಧ್ಯಾ ಸಭಾಂಗಣದಲ್ಲಿ ಜರಗಿತು. ನಿವೃತ್ತ ಮುಖ್ಯೋಪಾಧ...
No comments:
Post a Comment