Thursday 15 December 2016

ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವ


      ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಎಲ್.ಪಿ‌. ಜನರಲ್ ವಿಭಾಗದ ಲಘಸಂಗೀತ ಸ್ಪರ್ಧೆಯಲ್ಲಿ ಜಲಧಿ ಎಸ್. ರಾವ್  '' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು, ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಮನ್ವಿ ಎಸ್. ಶೆಟ್ಟಿ '' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು, ಗುಂಪು ನೃತ್ಯ ಸ್ಪರ್ಧೆಯಲ್ಲಿ '' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು, ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ '' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ವಚನ ಕೆ.. '' ಗ್ರೇಡನ್ನು, ಭರತನಾಟ್ಯ ಸ್ಪರ್ಧೆಯಲ್ಲಿ ಸಮೀಕ್ಷ ಕೆ. '' ಗ್ರೇಡನ್ನು, ಮಾಪಿಳ್ಳಪಾಟು ಸ್ಪರ್ಧೆಯಲ್ಲಿ ಮೊಹಮ್ಮದ್ಅಯಾಝ 'ಬಿ' ಗ್ರೇಡನ್ನು, ಎಲ್.ಪಿ. ಕನ್ನಡ ವಿಭಾಗದ ಒಗಟು ಸ್ಪರ್ಧೆಯಲ್ಲಿ ಭವಿಷ್ ಎನ್.ಕೆ. '' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು, ಕಥೆ ಹೇಳುವ ಸ್ಪರ್ಧೆಯಲ್ಲಿ ಶ್ರೀಧ .ಎಸ್. '' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು, ಕಂಠಪಾಠ ಸ್ಪರ್ಧೆಯಲ್ಲಿ ಜಲಧಿ ಎಸ್. ರಾವ್ '' ಗ್ರೇಡನ್ನು, ಭಾಷಣ ಹೇಳುವ ಸ್ಪರ್ಧೆಯಲ್ಲಿ ವಚನ ಕೆ.. '' ಗ್ರೇಡನ್ನು ಪಡೆದ ಎಸ್..ಟಿ.ಎಲ್.ಪಿ. ಶಾಲೆ ಮಂಜೇಶ್ವರದ ವಿಧ್ಯಾರ್ಥಿಗಳು ಎಲ್.ಪಿ. ಕನ್ನಡ ವಿಭಾಗದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.



         ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಎಲ್.ಪಿ‌. ಜನರಲ್ ವಿಭಾಗದ ಲಘಸಂಗೀತ ಸ್ಪರ್ಧೆಯಲ್ಲಿ ಜಲಧಿ ಎಸ್. ರಾವ್  '' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.




              ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಎಲ್.ಪಿ‌. ಜನರಲ್ ವಿಭಾಗದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಮನ್ವಿ ಎಸ್. ಶೆಟ್ಟಿ '' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.

Sunday 27 November 2016

ರಸಪ್ರಶ್ನೆ ಸ್ಪರ್ಧೆ


           ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮಂಜೇಶ್ವರ ಉಪಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಾತೃಭಾಷಾ ಪಕ್ಷಾಚರಣೆಯ ಅಂಗವಾಗಿ ತಾ: 19-11-2016 ನೇ ಶನಿವಾರ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಿರಿಯ ಪ್ರಾಥಮಿಕ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಂಜೇಶ್ವರ ಎಸ್..ಟಿ.ಎಲ್.ಪಿ. ಶಾಲೆಯ ವಚನಾ ಮತ್ತು ಹರ್ ಕಿಶನ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Saturday 5 November 2016


          ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಮಣ್ಣಿನಿಂದ ಬೊಂಬೆ ತಯಾರಿ ವಿಭಾಗದ ಸ್ಪರ್ಧೆಯಲ್ಲಿ ಎಸ್..ಟಿ.ಎಲ್.ಪಿ. ಶಾಲೆ ಮಂಜೇಶ್ವರದ ನಾಲ್ಕನೇ ತರಗತಿಯ ವಿದ್ಯಾರ್ಥಿ ಪಕ್ರುದ್ದೀನ್ ನಝೀಮ್ '' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ.


    ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ವೆಜಿಟೇಬಲ್ ಪ್ರಿಂಟಿಂಗ್ ವಿಭಾಗದ ಸ್ಪರ್ಧೆಯಲ್ಲಿ ಎಸ್..ಟಿ.ಎಲ್.ಪಿ. ಶಾಲೆ ಮಂಜೇಶ್ವರದ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಸೀತಾಲಕ್ಷ್ಮಿ '' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.

ಗಣರಾಜ್ಯೋತ್ಸವ