Tuesday 21 April 2020

ಪ್ರತಿಭೆ


     ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿನಿ ರಚನಾ ಬೊಂಬೆ ತಯಾರಿ ವಿಭಾಗದಲ್ಲಿ ‘ಎ’ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಿಯಾಗಿರುವಳು.

No comments:

Post a Comment

ಗಣರಾಜ್ಯೋತ್ಸವ