18.7.2014 ರಂದು ಆಡಳಿತ ಮಂಡಳಿಯ ಸಲಹಾ ಸಮಿತಿಯ ಸದಸ್ಯರಾದ ಲಿಲ್ಲಿ ಬಾಯಿ ಟೀಚರ್ ಎಸ್.ಎ.ಟಿ.ಎಲ್.ಪಿ. ಶಾಲೆಯ ಮಕ್ಕಳಿಗೆ ಆರೋಗ್ಯ ಮತ್ತು ಶುಚಿತ್ವದ ಕುರಿತಾಗಿ ಅರಿವು ಮೂಡಿಸಿದರು. ಡಯಟ್ ಮಾಯಿಪ್ಪಾಡಿಯ ತರಬೇತುದಾರರಾದ ಜಲಜಾಕ್ಷಿ ಟೀಚರ್ ಮತ್ತು ಮುಖ್ಯೋಪಾಧ್ಯಾಯಿನಿ ಸುದತಿ .ಬಿ ರವರು ಉಪಸ್ಥಿತರಿದ್ದರು.
Subscribe to:
Post Comments (Atom)
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
No comments:
Post a Comment