ರೋಟರಿ ಕ್ಲಬ್ ಮಂಗಳೂರು ಹಾಗೂ ಎಸ್. ಎ. ಟಿ.ಪ್ರೌಢ ಶಾಲೆಯ ರಕ್ಷಕ – ಶಿಕ್ಷಕ ಸಂಘ ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆಯನ್ನು ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಏಕನಾಥ ದಂಡೇರಿ ಅವರು ವಿಮಾ ಯೋಜನೆಯ ಅವಶ್ಯಕತೆ ಮತ್ತು ಪ್ರಯೋಜನದ ಬಗ್ಗೆ ವಿವರವನ್ನು ನೀಡಿ , ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ಇವರಿಗೆ ಔಪಚಾರಿಕವಾಗಿ ವಿಮಾ ಪಾಲಿಸಿ ನೀಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ, ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು, ಮಂಜೇಶ್ವರ ಗ್ರಾಮಪಂಚಾಯತ್ ಸದಸ್ಯರಾದ ಹರಿಶ್ಚಂದ್ರ , ಎಂ ವಿಠಲ ದಾಸ್ ಭಟ್, ಅನಿಲ್ ಬಾಳಿಗ, ಸಲಹಾ ಸಮಿತಿ ಸದಸ್ಯೆ ಲಿಲ್ಲಿ ಬಾಯಿ ಟೀಚರ್ ಮುಂತಾದವರು ಉಪತ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ವಂದಿಸಿದರು. ಶಿಕ್ಷಕ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Monday, 15 September 2014
ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆ
ರೋಟರಿ ಕ್ಲಬ್ ಮಂಗಳೂರು ಹಾಗೂ ಎಸ್. ಎ. ಟಿ.ಪ್ರೌಢ ಶಾಲೆಯ ರಕ್ಷಕ – ಶಿಕ್ಷಕ ಸಂಘ ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆಯನ್ನು ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಏಕನಾಥ ದಂಡೇರಿ ಅವರು ವಿಮಾ ಯೋಜನೆಯ ಅವಶ್ಯಕತೆ ಮತ್ತು ಪ್ರಯೋಜನದ ಬಗ್ಗೆ ವಿವರವನ್ನು ನೀಡಿ , ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ಇವರಿಗೆ ಔಪಚಾರಿಕವಾಗಿ ವಿಮಾ ಪಾಲಿಸಿ ನೀಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ, ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು, ಮಂಜೇಶ್ವರ ಗ್ರಾಮಪಂಚಾಯತ್ ಸದಸ್ಯರಾದ ಹರಿಶ್ಚಂದ್ರ , ಎಂ ವಿಠಲ ದಾಸ್ ಭಟ್, ಅನಿಲ್ ಬಾಳಿಗ, ಸಲಹಾ ಸಮಿತಿ ಸದಸ್ಯೆ ಲಿಲ್ಲಿ ಬಾಯಿ ಟೀಚರ್ ಮುಂತಾದವರು ಉಪತ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ವಂದಿಸಿದರು. ಶಿಕ್ಷಕ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Subscribe to:
Post Comments (Atom)
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...

No comments:
Post a Comment